ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚುತ್ತಿವೆ, ಆದರೆ 2ನೇ ಅಲೆ ಎನ್ನಲಾಗದು: ರವಿಕುಮಾರ್
ಬೆಂಗಳೂರು, ಮಾರ್ಚ್ 31: ರಾಜ್ಯದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚುತ್ತಿವೆ ಆದರೆ ಇದನ್ನು ಕೊರೊನಾದ ಎರಡನೇ ಅಲೆ ಎಂದು ಬಿಂಬಿಸಲು ಸಾಧ್ಯವಿಲ್ಲ ಎಂದು ರಾಜ್ಯಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಹೇಳಿದ್ದಾರೆ. ಕೋವಿಡ್-19 ಲಕ್ಷಣಗಳಿರುವವರು ಸ್ವಯಂ ವೈದ್ಯರಾಗಿ ಔಷಧಗಳನ್ನು ತೆಗೆದುಕೊಳ್ಳಬಾರದೆಂದು ರವಿಕುಮಾರ್ ಜನತೆಯಲ್ಲಿ ಮನವಿ ಮಾಡಿದ್ದು, ಆರ್ ಟಿ-ಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳುವಂತೆ, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ
from Oneindia.in - thatsKannada News https://ift.tt/39vCaGZ





No comments:
Post a Comment