WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 31 March 2021

ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚುತ್ತಿವೆ, ಆದರೆ 2ನೇ ಅಲೆ ಎನ್ನಲಾಗದು: ರವಿಕುಮಾರ್

ಬೆಂಗಳೂರು, ಮಾರ್ಚ್ 31: ರಾಜ್ಯದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚುತ್ತಿವೆ ಆದರೆ ಇದನ್ನು ಕೊರೊನಾದ ಎರಡನೇ ಅಲೆ ಎಂದು ಬಿಂಬಿಸಲು ಸಾಧ್ಯವಿಲ್ಲ ಎಂದು ರಾಜ್ಯಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಹೇಳಿದ್ದಾರೆ. ಕೋವಿಡ್-19 ಲಕ್ಷಣಗಳಿರುವವರು ಸ್ವಯಂ ವೈದ್ಯರಾಗಿ ಔಷಧಗಳನ್ನು ತೆಗೆದುಕೊಳ್ಳಬಾರದೆಂದು ರವಿಕುಮಾರ್ ಜನತೆಯಲ್ಲಿ ಮನವಿ ಮಾಡಿದ್ದು, ಆರ್ ಟಿ-ಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳುವಂತೆ, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ

from Oneindia.in - thatsKannada News https://ift.tt/39vCaGZ

No comments: