WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 28 April 2021

ಕರ್ನಾಟಕದಲ್ಲಿ 14 ಲಕ್ಷದ ಗಡಿ ದಾಟಿದ ಕೊರೊನಾವೈರಸ್ ಪ್ರಕರಣ

ಬೆಂಗಳೂರು, ಏಪ್ರಿಲ್ 27: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನ ಎರಡನೇ ಅಲೆ ಮತ್ತಷ್ಟು ಭೀಕರವಾಗುತ್ತಿದೆ. ರಾಜ್ಯದಲ್ಲಿ ಒಂದೇ ದಿನ ಹೊಸ ಪ್ರಕರಣಗಳ ಸಂಖ್ಯೆ ಒಂದು ವಾರದಲ್ಲಿ ಎರಡನೇ ಬಾರಿ 30 ಸಾವಿರದ ಗಡಿಯನ್ನೂ ದಾಟಿ ಹೋಗಿದೆ. ಕಳೆದ 24 ಗಂಟೆಗಳಲ್ಲಿ 31,830 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 180 ಮಂದಿ ಮಹಾಮಾರಿಗೆ

from Oneindia.in - thatsKannada News https://ift.tt/3eAct9T

No comments: