WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಕರ್ನಾಟಕದಲ್ಲಿ 14 ಲಕ್ಷದ ಗಡಿ ದಾಟಿದ ಕೊರೊನಾವೈರಸ್ ಪ್ರಕರಣ

ಬೆಂಗಳೂರು, ಏಪ್ರಿಲ್ 27: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನ ಎರಡನೇ ಅಲೆ ಮತ್ತಷ್ಟು ಭೀಕರವಾಗುತ್ತಿದೆ. ರಾಜ್ಯದಲ್ಲಿ ಒಂದೇ ದಿನ ಹೊಸ ಪ್ರಕರಣಗಳ ಸಂಖ್ಯೆ ಒಂದು ವಾರದಲ್ಲಿ ಎರಡನೇ ಬಾರಿ 30 ಸಾವಿರದ ಗಡಿಯನ್ನೂ ದಾಟಿ ಹೋಗಿದೆ. ಕಳೆದ 24 ಗಂಟೆಗಳಲ್ಲಿ 31,830 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 180 ಮಂದಿ ಮಹಾಮಾರಿಗೆ

from Oneindia.in - thatsKannada News https://ift.tt/3eAct9T

«
Next
Newer Post
»
Previous
Older Post

No comments: