WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Thursday, 29 April 2021

ರಾಜ್ಯದಲ್ಲಿ ಮೇ 3ರವರೆಗೂ ಮಳೆ, 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು, ಏಪ್ರಿಲ್ 29: ರಾಜ್ಯದಲ್ಲಿ ಮೇ 3ರವರೆಗೂ ಮಳೆಯಾಗಲಿದ್ದು, 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗ್ಗಿನ ಸಮಯದಲ್ಲಿ ಬಿಸಿಲು ಕಾಣಿಸಿಕೊಂಡರೂ ಸಂಜೆ ಸಮಯದಲ್ಲಿ ಮಳೆಯಾಗಲಿದೆ. ಮೇ 2ರವರೆಗೂ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,

from Oneindia.in - thatsKannada News https://ift.tt/3uf8BSB

No comments: