WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Monday, 26 April 2021

ಏಪ್ರಿಲ್ 30ರಂದು ರಾಜ್ಯದಲ್ಲಿ ಭಾರಿ ಮಳೆ, 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು, ಏಪ್ರಿಲ್ 26: ರಾಜ್ಯದಲ್ಲಿ ಏಪ್ರಿಲ್ 30 ರಂದು ಭಾರಿ ಮಳೆ ಸುರಿಯಲಿದ್ದು, 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಯೆಲ್ಲೋ ಅಲರ್ಟ್ ಘೋಷಿಸಿರುವ ಜಿಲ್ಲೆಗಳಲ್ಲಿ ಗುಡುಗು, ಸಿಡಿಲಿನಿಂದ ಕೂಡಿದ ಭಾರಿ ಮಳೆಯನ್ನು ನಿರೀಕ್ಷಿಸಲಾಗಿದೆ, ಸಂಜೆಯ ಹೊತ್ತು ಮನೆಯಿಂದ ಹೊರ ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ

from Oneindia.in - thatsKannada News https://ift.tt/2S4FMtK

No comments: