ಕರುನಾಡಿಗೆ ಕೊರೊನಾಘಾತ: ಒಂದೇ ದಿನ 34804 ಮಂದಿಗೆ ಸೋಂಕು!
ಬೆಂಗಳೂರು, ಏಪ್ರಿಲ್ 25: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಣ ಕಳೆದುಕೊಂಡಿದೆ. ಕೊವಿಡ್-19 ಸೋಂಕು ಆರಂಭದ ಬಳಿಕ ಮೊದಲ ಬಾರಿಗೆ ರಾಜ್ಯದಲ್ಲಿ 34 ಸಾವಿರಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ 24 ಗಂಟೆಗಳಲ್ಲಿ 34804 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 143 ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, ಇದೇ ಅವಧಿಯಲ್ಲಿ
from Oneindia.in - thatsKannada News https://ift.tt/3aEUaiK





No comments:
Post a Comment