WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Monday, 26 April 2021

ಕರುನಾಡಿಗೆ ಕೊರೊನಾಘಾತ: ಒಂದೇ ದಿನ 34804 ಮಂದಿಗೆ ಸೋಂಕು!

ಬೆಂಗಳೂರು, ಏಪ್ರಿಲ್ 25: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಣ ಕಳೆದುಕೊಂಡಿದೆ. ಕೊವಿಡ್-19 ಸೋಂಕು ಆರಂಭದ ಬಳಿಕ ಮೊದಲ ಬಾರಿಗೆ ರಾಜ್ಯದಲ್ಲಿ 34 ಸಾವಿರಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ 24 ಗಂಟೆಗಳಲ್ಲಿ 34804 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 143 ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, ಇದೇ ಅವಧಿಯಲ್ಲಿ

from Oneindia.in - thatsKannada News https://ift.tt/3aEUaiK

No comments: