WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 28 April 2021

ಕೈಮೀರಿ ಹೋಗಿರುವ ಕೊರೊನಾ: ಸ್ಪಷ್ಟ ಕಾರಣ, ಸರಕಾರದ 5 ಬೇಜಾಬ್ದಾರಿತನ

ವೀಕೆಂಡ್ ಕರ್ಫ್ಯೂ ಹೊರತಾಗಿಯೂ ಕರ್ನಾಟಕದಲ್ಲಿ ಸೋಂಕಿತರ ಪ್ರಮಾಣ ಹೆಚ್ಚುತ್ತಲೇ ಇದೆ. ಶವಸಂಸ್ಕಾರ ಮತ್ತು ಆಕ್ಸಿಜನ್ ಸಮಸ್ಯೆಗಳು ಒಂದು ಹಂತಕ್ಕೆ ದಾರಿಗೆ ಬರುತ್ತಿದೆಯಾದರೂ, ಸದ್ಯದ ಮಟ್ಟಿಗೆ ಈ ವಿಚಾರ ಸರಕಾರದ ಹಿಡಿತ ತಪ್ಪಿದಂತಿದೆ. ಪರಿಸ್ಥಿತಿ ಕೈಮೀರಿ ಹೋಗಿದೆ ಎಂದು ಖುದ್ದು ಮುಖ್ಯಮಂತ್ರಿಗಳೇ ಒಪ್ಪಿಕೊಂಡಿದ್ದರು. ಇಂತಹ ಸಂದರ್ಭದಲ್ಲಿ, ಹದಿನಾಲ್ಕು ದಿನಗಳ ಲಾಕ್ ಡೌನ್ ಆರಂಭವಾಗಿದೆ. ಸಾರ್ವಜನಿಕರ ಸಹಕಾರದೊಂದಿಗೆ ಈ ಲಾಕ್

from Oneindia.in - thatsKannada News https://ift.tt/32UbJqN

No comments: