ಬೆಂಗಳೂರು, ಏಪ್ರಿಲ್ 06: ಕರ್ನಾಟಕದಲ್ಲಿ ಕೊರೊನಾವೈರಸ್ ಹರಡುವಿಕೆಯು ಕಡಿವಾಣ ಕಳೆದುಕೊಳ್ಳುತ್ತಿದೆ. ಪ್ರತಿನಿತ್ಯ ದಾಖಲಾಗುತ್ತಿರುವ ಸೋಂಕಿತ ಪ್ರಕರಣಗಳ ಸಂಖ್ಯೆ ಹೊಸ ದಾಖಲೆಗಳನ್ನು ಬರೆಯುತ್ತಿದ್ದು, ರಾಜ್ಯದ ಜನರ ಎದೆಯಲ್ಲಿ ನಡುಕ ಹುಟ್ಟಿಸುವಂತೆ ಮಾಡಿದೆ. ಕಳೆದ 24 ಗಂಟೆಗಳಲ್ಲಿ 6150 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 39 ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, ಇದೇ ಅವಧಿಯಲ್ಲಿ
from Oneindia.in - thatsKannada News https://ift.tt/31UCWZP
No comments:
Post a Comment