WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Tuesday, 27 April 2021

ಆಸ್ಟ್ರೇಲಿಯಾ ಪತ್ರಿಕೆಯದ್ದು 'ದುರುದ್ದೇಶಪೂರಿತ' ವರದಿ ಎಂದ ಭಾರತ

ನವದೆಹಲಿ, ಏಪ್ರಿಲ್ 27: ಭಾರತದಲ್ಲಿನ ಕೋವಿಡ್ ಬಿಕ್ಕಟ್ಟಿನ ಕುರಿತು ಆಸ್ಟ್ರೇಲಿಯನ್ ಪತ್ರಿಕೆಯಲ್ಲಿ ಪ್ರಕಟವಾಗಿದ್ದ ಲೇಖನವನ್ನು ಭಾರತ ಖಂಡಿಸಿದೆ. ಭಾರತ ಸರ್ಕಾರವು ಕೊರೊನಾ ಎರಡನೇ ಅಲೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ, ಇಂತಹ ಸಂದರ್ಭದಲ್ಲಿ ಪ್ರಧಾನಿ ತೆಗೆದುಕೊಂಡ ಕೆಲವು ನಿರ್ಧಾರಗಳಿಂದ ದೇಶ ಈ ಪರಿಸ್ಥಿತಿಗೆ ಬಂದಿದೆ, ಇನ್ನೂ ಸೋಂಕಿನ ಗಂಭೀರತೆ ಅರ್ಥಮಾಡಿಕೊಂಡಿಲ್ಲ ಎಂದು ಪತ್ರಿಕೆಯಲ್ಲಿ ಬರೆಯಲಾಗಿತ್ತು. ಭಾರತಕ್ಕೆ ಆಕ್ಸಿಜನ್ ಸೇರಿ ವಿವಿಧ

from Oneindia.in - thatsKannada News https://ift.tt/3dSRWhz

No comments: