WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಆಸ್ಟ್ರೇಲಿಯಾ ಪತ್ರಿಕೆಯದ್ದು 'ದುರುದ್ದೇಶಪೂರಿತ' ವರದಿ ಎಂದ ಭಾರತ

ನವದೆಹಲಿ, ಏಪ್ರಿಲ್ 27: ಭಾರತದಲ್ಲಿನ ಕೋವಿಡ್ ಬಿಕ್ಕಟ್ಟಿನ ಕುರಿತು ಆಸ್ಟ್ರೇಲಿಯನ್ ಪತ್ರಿಕೆಯಲ್ಲಿ ಪ್ರಕಟವಾಗಿದ್ದ ಲೇಖನವನ್ನು ಭಾರತ ಖಂಡಿಸಿದೆ. ಭಾರತ ಸರ್ಕಾರವು ಕೊರೊನಾ ಎರಡನೇ ಅಲೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ, ಇಂತಹ ಸಂದರ್ಭದಲ್ಲಿ ಪ್ರಧಾನಿ ತೆಗೆದುಕೊಂಡ ಕೆಲವು ನಿರ್ಧಾರಗಳಿಂದ ದೇಶ ಈ ಪರಿಸ್ಥಿತಿಗೆ ಬಂದಿದೆ, ಇನ್ನೂ ಸೋಂಕಿನ ಗಂಭೀರತೆ ಅರ್ಥಮಾಡಿಕೊಂಡಿಲ್ಲ ಎಂದು ಪತ್ರಿಕೆಯಲ್ಲಿ ಬರೆಯಲಾಗಿತ್ತು. ಭಾರತಕ್ಕೆ ಆಕ್ಸಿಜನ್ ಸೇರಿ ವಿವಿಧ

from Oneindia.in - thatsKannada News https://ift.tt/3dSRWhz

«
Next
Newer Post
»
Previous
Older Post

No comments: