WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಕೊರೊನಾ ಸೋಂಕು: ನಿತ್ಯಾನಂದನ ಕೈಲಾಸಕ್ಕೆ ಭಾರತೀಯರಿಗೆ ಎಂಟ್ರಿ ಇಲ್ಲ

ನವದೆಹಲಿ, ಏಪ್ರಿಲ್ 22: ನಿತ್ಯಾನಂದ ಸ್ವಾಮಿಯ ಕೈಲಾಸಕ್ಕೆ ಭಾರತೀಯರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ಬ್ರಿಟನ್​, ಅಮೆರಿಕ, ಹಾಂಕ್​ಕಾಂಗ್​ ಮತ್ತು ಸಿಂಗಾಪೂರ ದೇಶಗಳು ತಮ್ಮ ದೇಶದ ಜನರಿಗೆ ಭಾರತ ಪ್ರವಾಸವನ್ನು ಮುಂದೂಡುವಂತೆ ತಿಳಿಸಿದೆ. ಈಗ ಇದರ ಬೆನ್ನಲ್ಲೇ ಈಗ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಕೂಡ ತನ್ನ ದೇಶ ಕೈಲಾಸಕ್ಕೆ ಭಾರತದ ಭಕ್ತರಿಗೆ ನಿರ್ಬಂಧ ವಿಧಿಸಿದ್ದಾರೆ. ನಿತ್ಯಾನಂದನಿಗೆ

from Oneindia.in - thatsKannada News https://ift.tt/3elF0jw

«
Next
Newer Post
»
Previous
Older Post

No comments: