ಬೆಂಗಳೂರು, ಏಪ್ರಿಲ್ 7: ಆರನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ಬುಧವಾರ ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಸಾರಿಗೆ ನೌಕರರ ಮುಷ್ಕರದಿಂದ ಕರ್ನಾಟಕದ ಹಲವು ಕಡೆಗಳಲ್ಲಿ ಸರ್ಕಾರಿ ಬಸ್ಸುಗಳು ರಸ್ತೆಗಿಳಿದಿಲ್ಲ. ಕೆಲವೆಡೆ ಪೊಲೀಸ್ ಸರ್ಪಗಾವಲಿನಲ್ಲಿ ಅಂತರ್ ರಾಜ್ಯ ಬಸ್ಸುಗಳು ಸಂಚರಿಸುತ್ತಿವೆ. ಬಸ್ಸುಗಳಿಲ್ಲದೆ
from Oneindia.in - thatsKannada News https://ift.tt/3sXuMvP
No comments:
Post a Comment