WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಭಾರತಕ್ಕೆ ಈ ಏಪ್ರಿಲ್ ಕಂಟಕವೇ ಆಗಬಹುದು; ತಜ್ಞರು ಕೊಟ್ಟ ಎಚ್ಚರಿಕೆ

ನವದೆಹಲಿ, ಏಪ್ರಿಲ್ 15: ದೇಶದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದ್ದು, ಕೊರೊನಾ ಪ್ರಕರಣಗಳ ಸಂಖ್ಯೆ ಅಪಾಯದ ಅಂಚನ್ನು ತಲುಪುತ್ತಿದೆ. ಸದ್ಯಕ್ಕೆ ದಿನನಿತ್ಯದ ಕೊರೊನಾ ಪ್ರಕರಣಗಳು ಎರಡು ಲಕ್ಷದ ಅಂಚಿಗೆ ತಲುಪಿವೆ. ಈಗಾಗಲೇ ಹಲವು ರಾಜ್ಯಗಳಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆ ಕಾಣಿಸಿಕೊಳ್ಳುತ್ತಿದೆ. ಹಾಸಿಗೆಗಳು ಹಾಗೂ ಲಸಿಕೆಗಳ ಅಭಾವವೂ ಉಂಟಾಗಿರುವುದಾಗಿ ತಿಳಿದುಬಂದಿದೆ. ದಿನನಿತ್ಯ ಸೋಂಕಿನಿಂದ ಸಾವನ್ನಪ್ಪುತ್ತಿರುವವ ಸಂಖ್ಯೆಯಲ್ಲಿ ಏರಿಕೆ ಕಂಡಿರುವುದು

from Oneindia.in - thatsKannada News https://ift.tt/32jeP7v

«
Next
Newer Post
»
Previous
Older Post

No comments: