WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Tuesday, 27 April 2021

ಭಾರತದ ಪರಿಸ್ಥಿತಿಗೆ ಕಳವಳ ವ್ಯಕ್ತಪಡಿಸಿದ ವಿಶ್ವ ಆರೋಗ್ಯ ಸಂಸ್ಥೆ

ನವದೆಹಲಿ, ಏಪ್ರಿಲ್ 27: ಭಾರತದಲ್ಲಿ ಕೊರೊನಾ ಎರಡನೇ ಅಲೆಯಲ್ಲಿ ನಿರೀಕ್ಷೆಗೂ ಮೀರಿ ಕೊರೊನಾ ಪ್ರಕರಣಗಳು ದಾಖಲಾಗುತ್ತಿದ್ದು, ವಿಶ್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿದೆ. ದೇಶದಲ್ಲಿ ಏರುತ್ತಿರುವ ಕೊರೊನಾ ಪ್ರಕರಣಗಳು ಹಾಗೂ ಮರಣ ಪ್ರಮಾಣದ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥರು ಮಾತನಾಡಿದ್ದು, ಈ ಬಿಕ್ಕಟ್ಟಿಗೆ ಎಲ್ಲ ರೀತಿಯಿಂದಲೂ ನೆರವಾಗುವುದಾಗಿ ಭರವಸೆ ನೀಡಿದ್ದಾರೆ. "ಭಾರತದಲ್ಲಿನ ಈ ಪರಿಸ್ಥಿತಿ ಚಿಂತಾಜನಕವಾಗಿದೆ"

from Oneindia.in - thatsKannada News https://ift.tt/3vjrQKI

No comments: