ಸಾರಿಗೆ ನೌಕರರ ಮುಷ್ಕರ; ಸರ್ಕಾರಿ ಬಸ್ಗಳ ಸಂಚಾರ ಸ್ತಬ್ಧ
ಬೆಂಗಳೂರು, ಏಪ್ರಿಲ್ 7: ಆರನೇ ವೇತನ ಆಯೋಗದ ಶಿಫಾರಸು ಅನ್ವಯಕ್ಕೆ ಒತ್ತಾಯಿಸಿ ರಾಜ್ಯ ಸಾರಿಗೆ ನೌಕರರು ಇಂದಿನಿಂದ ಧರಣಿ ಆರಂಭಿಸಿದ್ದು, ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಸರ್ಕಾರಿ ಬಸ್ಗಳ ಸಂಚಾರ ಸ್ಥಗಿತಗೊಂಡಿದೆ. ಇಂದಿನಿಂದ ಅನಿರ್ದಿಷ್ಟಾವಧಿ ಬಸ್ ಮುಷ್ಕರ ಆರಂಭಗೊಳ್ಳಲಿದ್ದು, ಸುಮಾರು 24 ಸಾವಿರ ಬಸ್ಗಳು ಸಂಚರಿಸುವುದಿಲ್ಲ ಎಂದು ತಿಳಿದುಬಂದಿದೆ. KSRTC ಮುಷ್ಕರ: 6ನೇ ವೇತನ
from Oneindia.in - thatsKannada News https://ift.tt/3uxm1Zx





No comments:
Post a Comment