WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಶಾಕಿಂಗ್ ಸುದ್ದಿ: ಯುಗಾದಿ ನಡುವೆ ಕನ್ನಡಿಗರಿಗೆ ಕೊರೊನಾ ಕಹಿ!

ಬೆಂಗಳೂರು, ಏಪ್ರಿಲ್ 14: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆ ಪ್ರತಿನಿತ್ಯ ಹೊಸ ದಾಖಲೆಗಳನ್ನು ಬರೆಯುತ್ತಿದೆ. 2021ರ ವರ್ಷದಲ್ಲಿ ಮೊದಲ ಬಾರಿಗೆ ರಾಜ್ಯದಲ್ಲಿ 11 ಸಾವಿರಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ. ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದ ಕರ್ನಾಟಕದ ಜನರಿಗೆ ಕೊವಿಡ್-19 ಸೋಂಕಿನ ಅಂಕಿ-ಅಂಶಗಳು ಆತಂಕ ಸೃಷ್ಟಿಸಿದೆ. ಕೊರೊನಾವೈರಸ್ ಸೋಂಕಿನ ತಪಾಸಣೆ ವೇಗ ಮತ್ತು ಲಸಿಕೆ

from Oneindia.in - thatsKannada News https://ift.tt/3abhq7V

«
Next
Newer Post
»
Previous
Older Post

No comments: