WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 28 April 2021

ಎಷ್ಟೇ ಗೋಳಾಡಿದರೂ ಸತ್ತವರು ವಾಪಸ್ ಬರುವುದಿಲ್ಲ; ವಿವಾದ ಸೃಷ್ಟಿಸಿದ ಹರಿಯಾಣ ಸಿಎಂ ಹೇಳಿಕೆ

ಹರಿಯಾಣ, ಏಪ್ರಿಲ್ 28: ಹರಿಯಾಣದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಏರಿಕೆಯಾಗುತ್ತಿದ್ದು, ಈ ನಡುವೆ ಹರಿಯಾಣ ಸಿಎಂ ಮನೋಹರ್ ಲಾಲ್ ಖತ್ತಾರ್, ಕೊರೊನಾದಿಂದಾಗಿ ಸಂಭವಿಸುತ್ತಿರುವ ಸಾವಿನ ಕುರಿತು ನೀಡಿರುವ ಹೇಳಿಕೆ ವಿವಾದ ಸೃಷ್ಟಿಸಿದೆ. "ಕೊರೊನಾದಿಂದ ಎಷ್ಟು ಮಂದಿ ಸತ್ತಿದ್ದಾರೆ ಎಂಬುದನ್ನೇ ಪದೇ ಪದೇ ಹೇಳುವುದರಲ್ಲಿ ಯಾವುದೇ ಅರ್ಥವಿಲ್ಲ" ಎಂದಿದ್ದಾರೆ. ವರದಿಗಾರರೊಂದಿಗೆ ಮಾತನಾಡಿದ ಅವರು, ಈ ರೀತಿಯ ಬಿಕ್ಕಟ್ಟಿನಲ್ಲಿ ನಾವು

from Oneindia.in - thatsKannada News https://ift.tt/3dVnqUj

No comments: