WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಬಸ್ ಮುಷ್ಕರಕ್ಕೆ ಬೆಂಬಲ ನೀಡಿ ಎಂಬ ಪತ್ರಕ್ಕೆ ನಟ ಯಶ್ ಪ್ರತಿಕ್ರಿಯೆ ಹೀಗಿದೆ...

ಬೆಂಗಳೂರು, ಏಪ್ರಿಲ್ 15: ಕಳೆದ ಸತತ ಒಂಬತ್ತು ದಿನಗಳಿಂದ ಕರ್ನಾಟಕ ರಾಜ್ಯದಲ್ಲಿ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್ ಚಾಲಕರು ಮತ್ತು ನಿರ್ವಾಹಕರು ಸರ್ಕಾರದ ಮುಂದೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಈ ಪ್ರತಿಭಟನೆಗೆ ನಟ ಯಶ್ ಅವರು ಬೆಂಬಲ ನೀಡಬೇಕೆಂದು ಸಾರಿಗೆ ನೌಕರರ ಒಕ್ಕೂಟ ಬರೆದಿದೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್

from Oneindia.in - thatsKannada News https://ift.tt/2Qut2LW

«
Next
Newer Post
»
Previous
Older Post

No comments: