WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ವಿವಾದಕ್ಕೆ ಕಾರಣವಾಯ್ತು ಕುಂಭಮೇಳದ ಕುರಿತ ಹರ್ಷ್ ಗೋಯೆಂಕಾ ಟ್ವೀಟ್

ನವದೆಹಲಿ, ಏಪ್ರಿಲ್ 15: ವಿಶ್ವದ ಪ್ರಸಿದ್ಧ ಧಾರ್ಮಿಕ ಆಚರಣೆಗಳಲ್ಲಿ ಒಂದಾದ ಕುಂಭಮೇಳ ಈ ಬಾರಿ ಹರಿದ್ವಾರದಲ್ಲಿ ನಡೆಯುತ್ತಿದ್ದು, ಕುಂಭಮೇಳದ ಕುರಿತು ಉದ್ಯಮಿ, ಆರ್‌ಪಿಜಿ ಎಂಟರ್‌ಪ್ರೈಸಸ್ ಸಂಸ್ಥೆ ಅಧ್ಯಕ್ಷ ಹರ್ಷ್ ಗೋಯೆಂಕಾ ಮಾಡಿರುವ ಟ್ವೀಟ್ ವೈರಲ್ ಆಗಿದೆ. ಸಿಯೆಟ್ ತ್ರೈಮಾಸಿಕ ವರದಿ: ಲಾಭದ ಪ್ರಮಾಣ 128 ಕೋಟಿ ರೂಪಾಯಿಗೆ ಏರಿಕೆ ಕುಂಭಮೇಳದ ಫೋಟೊವೊಂದನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ಅವರು, "ಕುಂಭಮೇಳದಲ್ಲಿ

from Oneindia.in - thatsKannada News https://ift.tt/3uU4VFM

«
Next
Newer Post
»
Previous
Older Post

No comments: