WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Monday, 19 April 2021

ಪ್ರೊ.ಜಿ ವೆಂಕಟಸುಬ್ಬಯ್ಯ ನಿಧನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರ ಕಂಬನಿ, ಸಂತಾಪ

ಬೆಂಗಳೂರು, ಏಪ್ರಿಲ್ 19: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡ ನಿಘಂಟು ತಜ್ಞ, ಶತಾಯುಷಿ ಪ್ರೊ.ಜಿ.ವೆಂಕಟಸುಬ್ಬಯ್ಯ (108) ಭಾನುವಾರ ರಾತ್ರಿ ನಿಧನರಾಗಿದ್ದಾರೆ. ಹಿರಿಯ ಕನ್ನಡ ತಜ್ಞ ಪ್ರೊ.ಜಿ ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರು ಕಂಬನಿ ಮಿಡಿದಿದ್ದು, ಭಾವಪೂರ್ಣ ಸಂತಾಪ ಸೂಚಿಸಿದ್ದಾರೆ. ನಿಘಂಟು ತಜ್ಞ, ಶತಾಯುಷಿ ಪ್ರೊ. ಜಿ. ವೆಂಕಟಸುಬ್ಬಯ್ಯ ನಿಧನ ಬಸವನಗುಡಿ ಬ್ರಾಹ್ಮಣ ಮಹಾಸಭಾ 1913ರ

from Oneindia.in - thatsKannada News https://ift.tt/3ehDiPU

No comments: