WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 7 April 2021

ದೇಶದಲ್ಲಿ ಕೊರೊನಾ ಏರಿಕೆಗೆ ಕಾರಣ ನಮೂದಿಸಿದ ಆರೋಗ್ಯ ಸಚಿವ

ನವದೆಹಲಿ, ಏಪ್ರಿಲ್ 7: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರುಗತಿಯಲ್ಲಿ ಸಾಗುತ್ತಿದ್ದು, ಸದ್ಯಕ್ಕೆ ದೇಶದ ಹನ್ನೊಂದು ರಾಜ್ಯಗಳಲ್ಲಿ ಕೊರೊನಾ ಸೋಂಕು ಸವಾಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ. ಮಹಾರಾಷ್ಟ್ರ, ಪಂಜಾಬ್, ಛತ್ತೀಸ್‌ಗಡ, ದೆಹಲಿ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಜಾರ್ಖಂಡ್, ಕರ್ನಾಟಕ, ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ದಿನನಿತ್ಯದ ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಇವು

from Oneindia.in - thatsKannada News https://ift.tt/3wvBT0C

No comments: