WHAT’S HOT NOW

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಆಕ್ಸಿಜನ್ ಕೊರತೆಯ ಹಿಂದೆ ಮಾಫಿಯಾ: ರಾಜ್ಯ ಡಿಸಿಎಂಗೆ ಯಾಕೀ ಅನುಮಾನ?
SGK ADVERTISING ADDA

ರಾಜ್ಯಕ್ಕೆ ಬೇಕಾಗುವಷ್ಟು ಆಮ್ಲಜನಕ ಉತ್ಪಾದಿಸುವಲ್ಲಿ ಕರ್ನಾಟಕ ಸ್ವಾವಲಂಬಿಯಾಗಿದ್ದರೂ, ಯಾಕೆ ರಾಜ್ಯದಲ್ಲಿ ಅದರಲ್ಲೂ ಪ್ರಮುಖವಾಗಿ ರಾಜಧಾನಿಯಲ್ಲಿ ಇದರ ಕೊರತೆ ತೀವ್ರವಾಗಿ ಕಾಡುತ್ತಿದೆ? ಸಿಕ್ಕಿದ್ದೇ ಚಾನ್ಸ್ ಎಂದು ಕೊಂಡು ಆಕ್ಸಿಜನ್ ಸರಬರಾಜಿನಲ್ಲಿ ಕೃತಕ ಅಭಾವ ಸೃಷ್ಟಿಸಲಾಗುತ್ತಿದೆಯೇ, ಇದರ ಹಿಂದೆ ಬಹುದೊಡ್ಡ ಮಾಫಿಯಾ ಇದೆಯೇ ಎನ್ನುವ ಪ್ರಶ್ನೆ ಖುದ್ದು ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಅವರಿಗೆ ಕಾಡುತ್ತಿರುವುದು ವಿಪರ್ಯಾಸ. ಮೃತದೇಹಗಳನ್ನು ಕೂಡಲೇ ಸಂಬಂಧಿಕರಿಗೆ

from Oneindia.in - thatsKannada News https://ift.tt/32PvFuM

«
Next
ಚಿಕ್ಕಬಳ್ಳಾಪುರದಲ್ಲಿ ಕೆಲಸ ಖಾಲಿ ಇದೆ; 62 ಹುದ್ದೆಗಳು
»
Previous
ಮೇ 1ರಿಂದ ನಿಮ್ಮದೇ ಆಯ್ಕೆಯ ಕೊರೊನಾ ಲಸಿಕೆ ಪಡೆಯಬಹುದು

No comments: