ಆಕ್ಸಿಜನ್ ಕೊರತೆಯ ಹಿಂದೆ ಮಾಫಿಯಾ: ರಾಜ್ಯ ಡಿಸಿಎಂಗೆ ಯಾಕೀ ಅನುಮಾನ?
ರಾಜ್ಯಕ್ಕೆ ಬೇಕಾಗುವಷ್ಟು ಆಮ್ಲಜನಕ ಉತ್ಪಾದಿಸುವಲ್ಲಿ ಕರ್ನಾಟಕ ಸ್ವಾವಲಂಬಿಯಾಗಿದ್ದರೂ, ಯಾಕೆ ರಾಜ್ಯದಲ್ಲಿ ಅದರಲ್ಲೂ ಪ್ರಮುಖವಾಗಿ ರಾಜಧಾನಿಯಲ್ಲಿ ಇದರ ಕೊರತೆ ತೀವ್ರವಾಗಿ ಕಾಡುತ್ತಿದೆ? ಸಿಕ್ಕಿದ್ದೇ ಚಾನ್ಸ್ ಎಂದು ಕೊಂಡು ಆಕ್ಸಿಜನ್ ಸರಬರಾಜಿನಲ್ಲಿ ಕೃತಕ ಅಭಾವ ಸೃಷ್ಟಿಸಲಾಗುತ್ತಿದೆಯೇ, ಇದರ ಹಿಂದೆ ಬಹುದೊಡ್ಡ ಮಾಫಿಯಾ ಇದೆಯೇ ಎನ್ನುವ ಪ್ರಶ್ನೆ ಖುದ್ದು ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಅವರಿಗೆ ಕಾಡುತ್ತಿರುವುದು ವಿಪರ್ಯಾಸ. ಮೃತದೇಹಗಳನ್ನು ಕೂಡಲೇ ಸಂಬಂಧಿಕರಿಗೆ
from Oneindia.in - thatsKannada News https://ift.tt/32PvFuM





No comments:
Post a Comment