headlines

    01:41

WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ರಾಜ್ಯಪಾಲ ಹುದ್ದೆಗೆ ನಿವೃತ್ತ ನ್ಯಾಯಮೂರ್ತಿ ಲಂಚ: ಹೈಕೋರ್ಟ್ ಬೇಸರ
SGK ADVERTISING ADDA

ಬೆಂಗಳೂರು, ಏಪ್ರಿಲ್ 30: ರಾಜ್ಯಪಾಲ ಹುದ್ದೆ ಪಡೆಯಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯೊಬ್ಬರು ಲಂಚ ನೀಡಿರುವ ಕುರಿತು ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ. ನಿವೃತ್ತ ನ್ಯಾಯಮೂರ್ತಿಯೊಬ್ಬರು ವಂಚಕ ಯುವರಾಜ್‌ ಸ್ವಾಮಿಗೆ ಲಂಚ ನೀಡಿದ್ದಾರೆಂಬ ವಿಷಯವು ನಿಜಕ್ಕೂ ದುರದೃಷ್ಟಕರ ಎಂದು ಹೇಳಿದೆ. ಉದ್ಯಮಿ ಸುರೇಂದ್ರ ರೆಡ್ಡಿ ಎಂಬುವವರಿಗೆ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಸ್ಥಾನ ಕೊಡಿಸುವ ಆಮಿಷವೊಡ್ಡಿಒಂದು ಕೋಟಿ ರೂ. ಪಡೆದು ವಂಚನೆ ಎಸಗಿದ

from Oneindia.in - thatsKannada News https://ift.tt/3e4KDUn

«
Next
ಇಸ್ರೇಲ್ ಧಾರ್ಮಿಕ ಸಭೆಯಲ್ಲಿ ಕಾಲ್ತುಳಿತ: 40ಕ್ಕೂ ಅಧಿಕ ಮಂದಿ ಸಾವು
»
Previous
Q1ರಲ್ಲಿ ಚಿನ್ನದ ಹೂಡಿಕೆಯ ಬೇಡಿಕೆಯಲ್ಲಿ ಭಾರಿ ಕುಸಿತ

No comments: