WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Friday, 9 April 2021

ಲಸಿಕೆ ವಿತರಣೆಯಲ್ಲೂ ಕೇಂದ್ರ ರಾಜಕೀಯ ಆಟವಾಡುತ್ತಿದೆ; ರಾಜ್ಯಗಳ ದೂರು

ನವದೆಹಲಿ, ಏಪ್ರಿಲ್ 9: ಕೇಂದ್ರ ಸರ್ಕಾರವು ಲಸಿಕೆ ವಿತರಣೆ ವಿಷಯವನ್ನು ರಾಜಕೀಯಗೊಳಿಸುತ್ತಿದೆ ಎಂದು ಕೆಲವು ರಾಜ್ಯ ಸರ್ಕಾರಗಳು ದೂರಿವೆ. ಈಚೆಗೆ ಕೆಲವು ರಾಜ್ಯಗಳಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಏರಿಕೆಯಾಗಿದ್ದು, ಕೊರೊನಾ ಪರೀಕ್ಷೆಗಳು ಹಾಗೂ ಲಸಿಕಾ ಕಾರ್ಯಕ್ರಮವನ್ನು ಚುರುಕುಗೊಳಿಸಲಾಗಿದೆ. ಆದರೆ ಕೆಲವು ರಾಜ್ಯಗಳಲ್ಲಿ ಕೊರೊನಾ ಲಸಿಕೆಯ ಕೊರತೆ ಎದುರಾಗಿದೆ. ಹೀಗಾಗಿ, ಲಸಿಕೆ ವಿತರಣೆಯು ಸಮರ್ಪಕವಾಗಿಲ್ಲ. ವಿರೋಧ ಪಕ್ಷಗಳು ಆಡಳಿತದಲ್ಲಿರುವ

from Oneindia.in - thatsKannada News https://ift.tt/31YuV6h

No comments: