WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Thursday, 8 April 2021

ಲಾಕ್‌ಡೌನ್ ಸಮಯ ವಿಮಾನ ಟಿಕೆಟ್ ರದ್ದುಗೊಳಿಸಿದ್ದ ಹಣ ಮರುಪಾವತಿಗೆ ಸೂಚನೆ

ನವದೆಹಲಿ, ಏಪ್ರಿಲ್ 8: ಕಳೆದ ವರ್ಷ ವಿಮಾನ ಟಿಕೆಟ್ ಬುಕ್ ಮಾಡಿ, ಲಾಕ್‌ಡೌನ್ ಕಾರಣಕ್ಕೆ ರದ್ದು ಮಾಡಿದ್ದ ಹಣವನ್ನು ಪ್ರಯಾಣಿಕರಿಗೆ ಮರುಪಾವತಿ ಮಾಡುವಲ್ಲಿ ಸೋತಿರುವ ವಿಮಾನ ಯಾನ ಕಂಪನಿಗಳ ಬಗ್ಗೆ ನಾಗರೀಕ ವಿಮಾನಯಾನ ಸಚಿವಾಲಯ ಬುಧವಾರ ಅಸಮಾಧಾನ ವ್ಯಕ್ತಪಡಿಸಿದೆ. ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಚಿವಾಲಯದ ಕಾರ್ಯದರ್ಶಿಗಳು ಬುಧವಾರ ಸಭೆ ನಡೆಸಿದ್ದು, ಪ್ರಯಾಣಿಕರ ಹಣವನ್ನು ಮರುಪಾವತಿ ಮಾಡುವ ಕುರಿತು

from Oneindia.in - thatsKannada News https://ift.tt/3t3F8dx

No comments: