WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Thursday, 29 April 2021

ಅಭ್ಯರ್ಥಿಗಳು ಮತ ಎಣಿಕೆ ಕೇಂದ್ರಕ್ಕೆ ಬರಲು ಕೊರೊನಾ ನೆಗೆಟಿವ್ ವರದಿ ಅಥವಾ ಪೂರ್ಣ ಲಸಿಕೆ ವರದಿ ಕಡ್ಡಾಯ

ನವದೆಹಲಿ, ಏಪ್ರಿಲ್ 29: ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮೇ 2 ರಂದು ನಡೆಯಲಿದೆ. ಅಭ್ಯರ್ಥಿಗಳು ಅಥವಾ ಅವರ ಏಜೆಂಟರು ಮತ ಎಣಿಕೆ ಕೇಂದ್ರ ಪ್ರವೇಶಿಸಲು ಕೊರೊನಾ ವೈರಸ್ ನೆಗಟಿವ್ ವರದಿ ಅಥವಾ ಎರಡು ಡೋಸ್ ಕೋವಿಡ್ -19 ಲಸಿಕೆ ಪಡೆದಿರುವುದು ಕಡ್ಡಾಯ ಎಂದು ಚುನಾವಣಾ ಆಯೋಗ

from Oneindia.in - thatsKannada News https://ift.tt/2R96QaA

No comments: