WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಕುಂಭಮೇಳದಲ್ಲಿ RSS ಕಾರ್ಯಕರ್ತರಿಗೆ ವಿಶೇಷ ಪೊಲೀಸ್ ಪಡೆ ಜವಾಬ್ದಾರಿ!

ನವದೆಹಲಿ, ಏಪ್ರಿಲ್ 15: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಸಂದಿಗ್ಧ ಸ್ಥಿತಿಯಲ್ಲಿ ಕುಂಭಮೇಳದಲ್ಲಿ ನೆರೆದ ಜನಸಂದಣಿ ನಿಯಂತ್ರಿಸುವುದಕ್ಕಾಗಿ ಮೊದಲ ಬಾರಿಗೆ ರಾಷ್ಟ್ರೀಯ ಸ್ವಯಂ ಸೇವಾ ಸಂಘ(ಆರ್ಎಸ್ಎಸ್)ದ ಕಾರ್ಯಕರ್ತರನ್ನು ವಿಶೇಷ ಪೊಲೀಸ್ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ. ಕುಂಭಮೇಳದಲ್ಲಿ ನೆರೆದ ಜನಸಂದಣಿ ನಿಯಂತ್ರಣ ಮತ್ತು ನಿರ್ವಹಣೆೆ ಆರ್ಎಸ್ಎಸ್ ಕಾರ್ಯಕರ್ತರು ಸ್ವಯಂಪ್ರೇರಿತರಾಗಿ ಮುಂದೆ ಬಂದಿದ್ದಾರೆ. ಆರ್ಎಸ್ಎಸ್ ಕಾರ್ಯಕರ್ತರಿಗೆ ಗುರುತಿನ ಚೀಟಿ ಹಾಗೂ ಕ್ಯಾಪ್ ಮತ್ತು

from Oneindia.in - thatsKannada News https://ift.tt/2Q3nF6M

«
Next
Newer Post
»
Previous
Older Post

No comments: