WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಕುಂಭಮೇಳದಿಂದ ಕರ್ನಾಟಕಕ್ಕೆ ವಾಪಸ್ಸಾದವರಿಗೆ RT-PCR ಪರೀಕ್ಷೆ ಕಡ್ಡಾಯ

ನವದೆಹಲಿ, ಏಪ್ರಿಲ್ 15: ಕೊರೊನಾವೈರಸ್ ಎರಡನೇ ಅಲೆ ನಡುವೆ ನಡೆಯುತ್ತಿರುವ ಕುಂಭಮೇಳದಲ್ಲಿ ಸೋಂಕಿನ ಹರಡುವಿಕೆ ಆತಂಕ ಹೆಚ್ಚಾಗುತ್ತಿದೆ. ಹರಿದ್ವಾರದಿಂದ ಕರ್ನಾಟಕಕ್ಕೆ ವಾಪಸ್ ಆಗುವ ಯಾತ್ರಿಕರಿಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ. "ಹರಿದ್ವಾರದಲ್ಲಿ ನಡೆಯುತ್ತಿರುವ ಪವಿತ್ರ ಕುಂಭಮೇಳದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಮರಳುವ ಯಾತ್ರಿಗಳು ವಾಪಸ್ಸಾದ ಬಳಿಕ ಕಡ್ಡಾಯವಾಗಿ ತಮ್ಮ ಮನೆಗಳಲ್ಲಿ ಪ್ರತ್ಯೇಕಗೊಂಡು ಕೊರೊನಾ ಪರೀಕ್ಷೆಗೆ

from Oneindia.in - thatsKannada News https://ift.tt/3djIUtI

«
Next
Newer Post
»
Previous
Older Post

No comments: