WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Saturday, 29 May 2021

ರಾಜ್ಯದಲ್ಲಿ ಜೂನ್ 2ರವರೆಗೂ ಅಧಿಕ ಮಳೆಯ ಮುನ್ಸೂಚನೆ

ಬೆಂಗಳೂರು, ಮೇ 29: ರಾಜ್ಯದಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 29 ಹಾಗೂ 30ರಂದು ಹಲವೆಡೆ ಮೋಡಕವಿದ ವಾತಾವರಣವಿರಲಿದ್ದು, ಒಂಹವೆ ಮುಂದುವರೆಯಲಿದೆ, ಮೇ 31 ರಿಂದ ಮೂರುದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಈ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ನಿರಂತರವಾಗಿ ಮಳೆಯಾಗಲಿದೆ. ಬಾಗಲಕೋಟೆ,

from Oneindia.in - thatsKannada News https://ift.tt/34q1lry

No comments: