ಬೆಂಗಳೂರು, ಮೇ 28: ರಾಜ್ಯದಲ್ಲಿ ಮೇ 30ರಿಂದ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹಾಗೆಯೇ ಮೇ 28ರಿಂದ ಜೂನ್ 2ರವರೆಗೂ ರಾಜ್ಯದ ಅಲ್ಲಲ್ಲಿ ಮಳೆಯಾಗಲಿದೆ. ರಾಜ್ಯದ ಬಹುತೇಕ ಭಾಗಗಳ ಹವಾಮಾನ ಕಳೆದ ಒಂದೆರೆಡು ವಾರಗಳಿಂದ ಮಳೆಗಾಲದಂತಾಗಿದ್ದು, ಮೇ ತಿಂಗಳ ಬಿರು ಬೇಸಿಗೆ ಮರೆಯಾಗಿದೆ. ತೌಕ್ತೆ ಚಂಡಮಾರುತದ ಪರಿಣಾಮ ಕರಾವಳಿ, ಮಲೆನಾಡು
from Oneindia.in - thatsKannada News https://ift.tt/2RUZhVI
No comments:
Post a Comment