WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ತೌಕ್ತೆ ಅಬ್ಬರ; ಕರ್ನಾಟಕದಲ್ಲಿ 6 ಸಾವು, 121 ಗ್ರಾಮಗಳಲ್ಲಿ ಹಾನಿ

ಬೆಂಗಳೂರು, ಮೇ 18; ಕರ್ನಾಟಕದಲ್ಲಿ ತೌಕ್ತೆ ಚಂಡಮಾರುತದ ಅಬ್ಬರ ಕಡಿಮೆಯಾಗಿದೆ. ಚಂಡಮಾರುತದ ಅಬ್ಬರಕ್ಕೆ ಕರ್ನಾಟಕದಲ್ಲಿ 121 ಗ್ರಾಮಗಳಲ್ಲಿ ಹಾನಿಯಾಗಿದ್ದು, 6 ಜನರು ಮೃತಪಟ್ಟಿದ್ದಾರೆ. ತೌಕ್ತೆ ಚಂಡಮಾರುತದ ಅಬ್ಬರದಿದಾಗಿ ಕರಾವಳಿ, ಮಲೆನಾಡು ಭಾಗದ ವಿವಿಧ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆಯಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ) ರಾಜ್ಯದಲ್ಲಿ ಆಗಿರುವ ಹಾನಿಯ ವಿವರಗಳನ್ನು ನೀಡಿದೆ. ಉಡುಪಿ: ತೌಕ್ತೆ

from Oneindia.in - thatsKannada News https://ift.tt/2Qu1SFC

«
Next
Newer Post
»
Previous
Older Post

No comments: