ನೇಪಾಳ ಸಂಸತ್ತು ವಿಸರ್ಜಿಸಿದ ರಾಷ್ಟ್ರಪತಿ - ನವೆಂಬರ್ನಲ್ಲಿ ಚುನಾವಣೆ
ಕಠ್ಮಂಡು, ಮೇ 22: ನೇಪಾಳ ಸರ್ಕಾರವನ್ನು ಅಲ್ಲಿನ ರಾಷ್ಟ್ರಪತಿ ವಿದ್ಯಾ ದೇವಿ ಭಂಡಾರಿ ಶನಿವಾರ ವಿಸರ್ಜಿಸಿದ್ದು ನವೆಂಬರ್ನಲ್ಲಿ ಸಾರ್ವತ್ರಿಕ ಚುನಾವಣೆಯನ್ನು ನಿಗದಿ ಮಾಡಿದ್ದಾರೆ. ಮೇ 10ರಂದು ವಿಶ್ವಾಸಮತ ಯಾಚನೆ ನಡೆದಿದ್ದು ಈ ವಿಶ್ವಾಸಮತಯಾಚನೆಯಲ್ಲಿ ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ಸೋತ ಹಿನ್ನೆಲೆ ಪ್ರಧಾನಿ ಹುದ್ದೆ ತ್ಯಜಿಸಬೇಕಾದ ಪರಿಸ್ಥಿತಿ ಬಂದಿತ್ತು. ನೇಪಾಳ ಸಂಸತ್ತಿನ ಕೆಳಮನೆಯಲ್ಲಿ 275 ಸದಸ್ಯರು
from Oneindia.in - thatsKannada News https://ift.tt/3oDYN2g





No comments:
Post a Comment