WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Monday, 31 May 2021

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಲ್ಲಿ ಇಳಿಮುಖ

ಬೆಂಗಳೂರು, ಮೇ 30: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಜೊತೆ ಜೊತೆಗೆ ಸಾವಿನ ಪ್ರಕರಣಗಳು ಇಳಿಮುಖವಾಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ವರದಿಯಾದ ಕೊವಿಡ್-19 ಪ್ರಕರಣಗಳ ಅಂಕಿ-ಅಂಶಗಳು ಈ ಬಗ್ಗೆ ಸ್ಪಷ್ಟಪಡಿಸುತ್ತವೆ. ರಾಜ್ಯದಲ್ಲಿ ಒಂದು ದಿನದಲ್ಲಿ 20378 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳ 382 ಮಂದಿ ಮಹಾಮಾರಿಗೆ ಬಲಿಯಾಗಿದ್ದು,

from Oneindia.in - thatsKannada News https://ift.tt/2SFVADF

No comments: