ಯತ್ನಾಳ್, ಸಿಪಿವೈ ಸುಮ್ಮನಿದ್ದರೂ ಇದೇನಿದು ಕಾಂಗ್ರೆಸ್ಸಿನ ಪ್ರಚೋದನೆ!
ಬೆಂಗಳೂರು, ಮೇ 29: ಯಡಿಯೂರಪ್ಪನವರು ಇನ್ನೇನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ ಎನ್ನುವಷ್ಟರಲ್ಲಿ ಬಿಜೆಪಿ ಭಿನ್ನಮತೀಯರ ಕೂಗು ಕ್ಷೀಣಿಸಲಾರಂಭಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಡ್ಯಾಮೇಜ್ ಕಂಟ್ರೋಲಿಗೆ ಮುಂದಾಗಿದ್ದಾರೆ. "ಕೊರೊನಾದ ಈ ಸಮಯದಲ್ಲಿ ಅನಗತ್ಯ ಚರ್ಚೆಗಳು ಬೇಡ, ನಾಯಕತ್ವ ಬದಲಾವಣೆ ಎನ್ನುವ ಯಾವ ಚರ್ಚೆಯೂ ಹೈಕಮಾಂಡ್ ಮಟ್ಟದಲ್ಲಿ ನಡೆದಿಲ್ಲ. ಪೂರ್ಣಾವಧಿಗೆ ಯಡಿಯೂರಪ್ಪನವರೇ ಮುಖ್ಯಮಂತ್ರಿಗಳು. ಸಿ.ಪಿ.ಯೋಗೇಶ್ವರ್ ಅವರನ್ನು ಕರೆದು
from Oneindia.in - thatsKannada News https://ift.tt/3yOlOEw





No comments:
Post a Comment