WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Saturday, 29 May 2021

ಯತ್ನಾಳ್, ಸಿಪಿವೈ ಸುಮ್ಮನಿದ್ದರೂ ಇದೇನಿದು ಕಾಂಗ್ರೆಸ್ಸಿನ ಪ್ರಚೋದನೆ!

ಬೆಂಗಳೂರು, ಮೇ 29: ಯಡಿಯೂರಪ್ಪನವರು ಇನ್ನೇನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ ಎನ್ನುವಷ್ಟರಲ್ಲಿ ಬಿಜೆಪಿ ಭಿನ್ನಮತೀಯರ ಕೂಗು ಕ್ಷೀಣಿಸಲಾರಂಭಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಡ್ಯಾಮೇಜ್ ಕಂಟ್ರೋಲಿಗೆ ಮುಂದಾಗಿದ್ದಾರೆ. "ಕೊರೊನಾದ ಈ ಸಮಯದಲ್ಲಿ ಅನಗತ್ಯ ಚರ್ಚೆಗಳು ಬೇಡ, ನಾಯಕತ್ವ ಬದಲಾವಣೆ ಎನ್ನುವ ಯಾವ ಚರ್ಚೆಯೂ ಹೈಕಮಾಂಡ್ ಮಟ್ಟದಲ್ಲಿ ನಡೆದಿಲ್ಲ. ಪೂರ್ಣಾವಧಿಗೆ ಯಡಿಯೂರಪ್ಪನವರೇ ಮುಖ್ಯಮಂತ್ರಿಗಳು. ಸಿ.ಪಿ.ಯೋಗೇಶ್ವರ್ ಅವರನ್ನು ಕರೆದು

from Oneindia.in - thatsKannada News https://ift.tt/3yOlOEw

No comments: