WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಲಾಕ್‌ಡೌನ್ ಹೇರಿದ ನಂತರ ಸೋಂಕು ಇಳಿಕೆ ಬರೀ ಸರಕಾರದ ಬಡಾಯಿ

ಬೆಂಗಳೂರು, ಮೇ 22: ರಾಜ್ಯದಲ್ಲಿ ಲಾಕ್‌ಡೌನ್ ಹೇರಿದ ನಂತರ ಸೋಂಕು ಇಳಿಮುಖವಾಗುತ್ತಿದೆ ಎನ್ನುವ ಮುಖ್ಯಮಂತ್ರಿ ಯಡಿಯೂರಪ್ಪನವರ ಹೇಳಿಕೆ ಬರೀ ಬಡಾಯಿತನದ್ದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು ಹೀಗೆ, "ಕೊರೊನಾ ಪರೀಕ್ಷೆ ಕಡಿಮೆಮಾಡಿ, ಸೋಂಕು ಇಳಿಮುಖವಾಗುತ್ತಿದೆ ಎಂಬ ಸುಳ್ಳು ಭರವಸೆಯನ್ನು ಜನರಲ್ಲಿ ಬಿತ್ತುವ @BJP4Karnataka ಸರ್ಕಾರದ ನಿರ್ಧಾರ ಕೊಲೆಗಡುಕತನದ್ದು.

from Oneindia.in - thatsKannada News https://ift.tt/3fAYNvS

«
Next
Newer Post
»
Previous
Older Post

No comments: