ಪತ್ರಕರ್ತರೂ ಕೋವಿಡ್ ವಾರಿಯರ್ಸ್: ಉಚಿತ ಲಸಿಕೆ ವಿತರಣೆಗೆ ನಿರ್ಧಾರ
ಬೆಂಗಳೂರು, ಮೇ 05: ಕೊರೊನಾ ಕಾಲದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಾಧ್ಯಮದವರನ್ನು 'ಫ್ರಂಟ್ ಲೈನ್ ವರ್ಕರ್ಸ್' ಎಂದು ಗುರುತಿಸಿ ಉಚಿತ ಲಸಿಕೆ ನೀಡಲು ರಾಜ್ಯ ಸಂಪುಟ ಸಭೆ ತೀರ್ಮಾನಿಸಿದೆ. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ ಮಾಧ್ಯಮ ಸಿಬ್ಬಂದಿಯನ್ನು ಮುಂಚೂಣಿ ಕಾರ್ಯಕರ್ತರು ಎಂದು ಪರಿಗಣಿಸಿ ಉಚಿತವಾಗಿ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು. ಆಸ್ಪತ್ರೆಗಳಲ್ಲಿ ಬೆಡ್
from Oneindia.in - thatsKannada News https://ift.tt/3vIONXO





No comments:
Post a Comment