WHAT’S HOT NOW

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ತೌಕ್ತೆ ಚಂಡಮಾರುತ: ಕರ್ನಾಟಕ, ಕೇರಳದಲ್ಲಿ ಅಬ್ಬರದ ಮಳೆ, ರೆಡ್ ಅಲರ್ಟ್

ಬೆಂಗಳೂರು, ಮೇ 15: ರಾಜ್ಯಕ್ಕೆ ಚಂಡಮಾರುತ ಅಪ್ಪಳಿಸುತ್ತಿದ್ದು, ತೀವ್ರ ಗಾಳಿ ಶುರುವಾಗಿದೆ, 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ತೌಕ್ತೆ ಚಂಡಮಾರುತ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೂ ಅಪ್ಪಳಿಸಲಿದ್ದು ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಮಲೆನಾಡು ಭಾಗಗಳಲ್ಲಿ, ಉಡುಪಿ,

from Oneindia.in - thatsKannada News https://ift.tt/3tOq9DV

«
Next
Newer Post
»
Previous
Older Post

No comments: