ನೆರೆ ದೇಶಗಳ ಮುಸ್ಲಿಮೇತರ ನಿರಾಶ್ರಿತರಿಂದ ಪೌರತ್ವ ಅರ್ಜಿ ಆಹ್ವಾನ
ನವದೆಹಲಿ, ಮೇ 29: ಕೇಂದ್ರ ಸರ್ಕಾರವು ಗುಜರಾತ್, ಛತ್ತೀಸ್ಗಢ, ಹರ್ಯಾಣ ಮತ್ತು ಪಂಜಾಬ್ ಸೇರಿದಂತೆ 13 ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಮುಸ್ಲಿಮೇತರ ನಿರಾಶ್ರಿತರಿಂದ ಭಾರತೀಯ ಪೌರತ್ವಕ್ಕಾಗಿ ಅರ್ಜಿ ಆಹ್ವಾನಿಸಿದೆ. 13 ಜಿಲ್ಲೆಗಳಲ್ಲಿ ನೆಲೆಸಿರುವ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್, ಜೈನರು ಮತ್ತು ಬೌದ್ಧರಂತಹ ಮುಸ್ಲಿಮೇತರರಿಗೆ ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಕೇಂದ್ರ ಸರ್ಕಾರ ಆಹ್ವಾನಿಸಿದೆ. ಸಿಎಎ ಅಡಿಯಲ್ಲಿ ಸರ್ಕಾರ ಇನ್ನೂ
from Oneindia.in - thatsKannada News https://ift.tt/34w7K4B





No comments:
Post a Comment