WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Monday, 31 May 2021

ಕೋವಿಡ್‌ನಿಂದ ಚೇತರಿಸಿಕೊಂಡವರ ಶಸ್ತ್ರಚಿಕಿತ್ಸೆಗೆ ತಜ್ಞರಿಂದ ಮಹತ್ವದ ಸಲಹೆ

ನವದೆಹಲಿ, ಮೇ 31: ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಹಾಗೂ ಕೋವಿಡ್ 19 ರಾಷ್ಟ್ರೀಯ ಕಾರ್ಯಪಡೆಯ ತಜ್ಞರು ಕೊರೊನಾ ವೈರಸ್‌ನಿಂದ ಚೇತರಿಸಿಕೊಂಡವರ ತುರ್ತು ಅಲ್ಲದ ಶಸ್ತ್ರ ಚಿಕಿತ್ಸೆಗೆ ಮಹತ್ವದ ಸಲಹೆಯನ್ನು ನೀಡಿದ್ದಾರೆ. ತುರ್ತು ಶಶ್ತ್ರಚಿಕಿತ್ಸೆಗಳು ಅಲ್ಲದ ರೋಗಿಗಳು ಕೊರೊನಾ ವೈರಸ್‌ನಿಂದ ಚೇತರಿಸಿಕೊಂಡ ಆರು ವಾರಗಳ ನಂತರ ಶಸ್ತ್ರಚಿಕಿತ್ಸೆ ನಡೆಸುವುದು ಉತ್ತಮ ಎಂದಿದ್ದಾರೆ. ತುರ್ತು ಅಲ್ಲದ ಶಶಸ್ತ್ರಚಿಕಿತ್ಸೆಗಳನ್ನು

from Oneindia.in - thatsKannada News https://ift.tt/3fXl6vZ

No comments: