ಸರ್ಕಾರದ ವತಿಯಿಂದ ಕಾವೇರಿ ನದಿಯಲ್ಲಿ 1,000 ಕೊವಿಡ್-19 ಮೃತ ಅಸ್ಥಿ ವಿಸರ್ಜನೆ
ಬೆಂಗಳೂರು, ಜೂನ್ 2: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟವರ ಚಿತಾಭಸ್ಮವನ್ನು ತೆಗೆದುಕೊಂಡು ಹೋಗುವದಕ್ಕೂ ಜನರು ಭಯ ಪಡುವಂತಾ ವಾತಾವರಣ ಸೃಷ್ಟಿಯಾಗಿದೆ. ಈ ಹಿನ್ನೆಲೆ ಬುಧವಾರ ಸ್ವತಃ ಕಂದಾಯ ಸಚಿವ ಆರ್ ಅಶೋಕ್ ಮೃತ ಅಸ್ಥಿ ವಿಸರ್ಜನೆ ಮಾಡಲಿದ್ದಾರೆ. ಕೊವಿಡ್-19 ಸೋಂಕಿನಿಂದ ಮೃತಪಟ್ಟ 1,000 ಜನರ ಅಸ್ಥಿಯನ್ನು ಸರ್ಕಾರದ ವತಿಯಿಂದ ಅಸ್ಥಿ ವಿಸರ್ಜನೆ ಕಾರ್ಯ ನಡೆಸಲಾಗುತ್ತಿದೆ. ಬುಧವಾರ
from Oneindia.in - thatsKannada News https://ift.tt/34FXTJm





No comments:
Post a Comment