WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಸಿಎಂ ಕುಟುಂಬದ ವಿರುದ್ದ ಕಿಕ್ ಬ್ಯಾಕ್ ಆರೋಪ: 10% ಅಂದರೆ ಎಷ್ಟಾಯಿತು?

ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರ ಮುಳ್ಳಿನ ಮೇಲಿನ ನಡಿಗೆ ಮುಂದುವರಿಯುತ್ತಲೇ ಇದೆ. ನಿರಾಳವಾಗಿ ಅವರು ರಾಜ್ಯಭಾರ ನಡೆಸಿದ ದಿನಗಳೇ ಇಲ್ಲ ಎನ್ನುವುದು ಅವರ ಆಪ್ತ ವಲಯದಿಂದ ಕೇಳಿ ಬರುತ್ತಿರುವ ಮಾತು. ಉಸ್ತುವಾರಿ ಅರುಣ್ ಸಿಂಗ್ ಭೇಟಿಯ ವೇಳೆ, ರಾಜ್ಯ ಬಿಜೆಪಿಯಲ್ಲಿ ಮಹತ್ತರ ಬದಲಾವಣೆ ನಡೆಯಬಹುದು ಎನ್ನುವ ಭಿನ್ನರ ಲೆಕ್ಕಾಚಾರವೆಲ್ಲಾ ಉಲ್ಟಾ ಹೊಡೆದರೂ, ಭಿನ್ನರೊಬ್ಬರು ಸ್ಪೋಟಕ ಹೇಳಿಕೆಯನ್ನು ನೀಡಿದ್ದಾರೆ. ನಾಯಕತ್ವ ಬದಲಾವಣೆ:

from Oneindia.in - thatsKannada News https://ift.tt/3iURiDq

«
Next
Newer Post
»
Previous
Older Post

No comments: