ಗ್ರಾಮಗಳಿಗೆ ಬ್ರಾಡ್ಬ್ಯಾಂಡ್ ಒದಗಿಸಲು 19,041 ಕೋಟಿ ರೂ ಮೀಸಲು
ನವದೆಹಲಿ, ಜೂನ್ 29: ಕೋವಿಡ್-19 ಸಾಂಕ್ರಾಮಿಕ ಪೀಡಿತ ಕ್ಷೇತ್ರಗಳಿಗೆ ಮೋದಿ ಸರ್ಕಾರ ಆರ್ಥಿಕ ಪ್ಯಾಕೇಜ್ ಮುಂದುವರೆಸಿದೆ. ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ನವದೆಹಲಿಯಲ್ಲಿ ಆರ್ಥಿಕ ಪರಿಹಾರ ಪ್ಯಾಕೇಜ್ ಘೋಷಿಸಿದರು. ಪ್ರಗತಿ ಮತ್ತು ಉದ್ಯೋಗಕ್ಕೆ ಉತ್ತೇಜನ ನೀಡಲು ಸರ್ಕಾರವು ವಿಶೇಷ ಗಮನ ನೀಡಿದ್ದು,ಎಂಟು ಯೋಜನೆಗಳನ್ನು ಘೋಷಿಸಲಾಯಿತು. ಡಿಜಿಟಲ್ ಇಂಡಿಯಾ ಯೋಜನೆಯಡಿಯಲ್ಲಿ ಭಾರತ್ ನೆಟ್
from Oneindia.in - thatsKannada News https://ift.tt/3qFzY7i





No comments:
Post a Comment