WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 30 June 2021

ಕರ್ನಾಟಕದಲ್ಲಿ ಒಂದೇ ದಿನ 3,222 ಮಂದಿಗೆ ಕೊರೊನಾವೈರಸ್

ಬೆಂಗಳೂರು, ಮೇ 29: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 4,000ಕ್ಕಿಂತ ಇಳಿಮುಖವಾಗಿದೆ. ರಾಜ್ಯದಲ್ಲಿ ಕೊವಿಡ್-19 ಹೊಸ ಪ್ರಕರಣಗಳ ಶೇಕಡಾವಾರು ಪ್ರಮಾಣ 2.54ರಷ್ಟಿದ್ದು, ಸಾವಿನ ಪ್ರಮಾಣ ಶೇ.2.88ರಷ್ಟಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 3222 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 93 ಮಂದಿ ಪ್ರಾಣ ಬಿಟ್ಟಿದ್ದು, 14724 ಸೋಂಕಿತರು ಗುಣಮುಖರಾಗಿದ್ದಾರೆ.

from Oneindia.in - thatsKannada News https://ift.tt/3h5fQID

No comments: