WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಆರ್ಟಿಕರ್ 370 ಪರಾಮರ್ಶೆ ನಡೆಸಲಿದ್ದೇವೆ ಎಂದ ದಿಗ್ವಿಜಯ್ ಸಿಂಗ್: ಬಿಜೆಪಿ ವಾಗ್ದಾಳಿ

ನವದೆಹಲಿ, ಜೂನ್ 13: ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಕ್ಲಬ್‌ಹೌಸ್ ಸಾಮಾಜಿಕ ಜಾಲತಾಣದಲ್ಲಿ ಆಡಿದ ಮಾತು ಈಗ ವಿವಾದಕ್ಕೆ ಕಾರಣವಾಗಿದೆ. ಈ ಮಾತುಕತೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದುಗೊಳಿಸಿರುವುದು ಹಾಗೂ ಜಮ್ಮು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿರುವುದಕ್ಕೆ ದಿಗ್ವಿಜಯ್ ಸಿಂಗ್ ಬೇಸರವನ್ನು ವ್ಯಕ್ತಪಡಿಸಿದ್ದರು. ಅಲ್ಲದೆ ಮೋದಿ ಸರ್ಕಾರದ ಅವಧಿಯ ಬಳಿಕ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ

from Oneindia.in - thatsKannada News https://ift.tt/3pOUulx

«
Next
Newer Post
»
Previous
Older Post

No comments: