WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಕೋವಿಡ್‌ನಿಂದ ಮೃತಪಟ್ಟವರಿಗೆ 4 ಲಕ್ಷ ಪರಿಹಾರ ಸಾಧ್ಯವಿಲ್ಲ; ಕೇಂದ್ರ

ನವದೆಹಲಿ, ಜೂನ್ 20;  ಕೋವಿಡ್ ಸೋಂಕಿನಿಂದ ಮೃತಪಟ್ಟ ಸಂತ್ರಸ್ತರ ಕುಟುಂಬಗಳಿಗೆ 4 ಲಕ್ಷ ರೂ. ಪರಿಹಾರವನ್ನು ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಅಫಿಡೆವಿಟ್ ಸಲ್ಲಿಕೆ ಮಾಡಿದೆ. ಪರಿಹಾರ ನೀಡುವುದು ನೈಸರ್ಗಿಕ ವಿಪತ್ತುಗಳಿಗೆ ಮಾತ್ರ ಅನ್ವಯವಾಗುತ್ತದೆ. ಕೋವಿಡ್‌ಗೆ ಪರಿಹಾರ ನೀಡಿ ಉಳಿದ ಖಾಯಿಲೆಯಿಂದ ಮೃತಪಟ್ಟವರಿಗೆ ನೀಡದಿದ್ದರೆ ಅದು ಅನ್ಯಾಯವಾಗುತ್ತದೆ ಎಂದು 183 ಪುಟಗಳ ಅಫಿಡವಿಟ್‌ನಲ್ಲಿ ಕೇಂದ್ರ

from Oneindia.in - thatsKannada News https://ift.tt/2SKHXDi

«
Next
Newer Post
»
Previous
Older Post

No comments: