WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಗುಣಮುಖರಾದವರು ಲಸಿಕೆ ಪಡೆದರೆ ಏನಾಗುತ್ತದೆ; AIG ವರದಿ ಹೀಗನ್ನುತ್ತಿದೆ...

ನವದೆಹಲಿ, ಜೂನ್ 12: ಕೊರೊನಾ ಸೋಂಕಿನಿಂದ ಗುಣಮುಖರಾದವರಿಗೆ ಲಸಿಕೆ ನೀಡುವುದೇ ಬೇಡವೇ ಎಂಬ ಕುರಿತು ಚರ್ಚೆ ನಡೆಯುತ್ತಿದ್ದು, ಸೋಂಕಿನಿಂದ ಗುಣಮುಖರಾದವರಲ್ಲಿ ಸಹಜವಾಗಿಯೇ ರೋಗನಿರೋಧಕ ಶಕ್ತಿ ಹೆಚ್ಚಿರುವ ಕಾರಣ ಸದ್ಯಕ್ಕೆ ಲಸಿಕೆ ನೀಡುವ ಅಗತ್ಯವಿಲ್ಲ ಎಂದು ಕೆಲವು ತಜ್ಞರು ಸಲಹೆ ನೀಡಿದ್ದಾರೆ. ಆದರೆ ಕೊರೊನಾ ರೂಪಾಂತರ ಸೋಂಕು ಹೆಚ್ಚುತ್ತಿರುವ ಕಾರಣ ಎಲ್ಲರಿಗೂ ಲಸಿಕೆ ನೀಡುವ ಅಗತ್ಯವನ್ನು ಎತ್ತಿ ಹಿಡಿಯಲಾಗಿದೆ.

from Oneindia.in - thatsKannada News https://ift.tt/3pJzufV

«
Next
Newer Post
»
Previous
Older Post

No comments: